ಶನಿವಾರ, 5 ಅಕ್ಟೋಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Exit Poll Results: ಹರಿಯಾಣದಲ್ಲಿ ಕಾಂಗ್ರೆಸ್, J&Kನಲ್ಲಿ ಅತಂತ್ರ ಸಾಧ್ಯತೆ
ಈ ಬಾರಿಯ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರುವ ಸಾಧ್ಯತೆ ಇದೆ ಎಂದು ಹಲವು ಸಮೀಕ್ಷೆಗಳು ಹೇಳಿವೆ. ಮತ್ತೊಂದೆಡೆ ಜಮ್ಮು-ಕಾಶ್ಮೀರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯಿದ್ದರೂ ಕಾಂಗ್ರೆಸ್ ಮೈತ್ರಿಕೂಟ ಮುನ್ನಡೆ ಗಳಿಸಲಿವೆ ಎಂದು ಭವಿಷ್ಯ ನುಡಿದಿವೆ.
7 hours ago
ರಾಜಸ್ಥಾನ | ಅಗ್ನಿಶಾಮಕ ಸಿಲಿಂಡರ್ ಸ್ಫೋಟಗೊಂಡು ಅಗ್ನವೀರ ಸಾವು
ಮತಗಟ್ಟೆ ಸಮೀಕ್ಷೆಗಳು ಕೇವಲ 'ಟೈಮ್ ಪಾಸ್' ಎಂದ ಒಮರ್ ಅಬ್ದುಲ್ಲಾ
ದಿನದ ಮಟ್ಟಿಗೆ ಡೆಲಿವರಿ ಬಾಯ್ ಆದ Zomato ಸಿಇಒ; ಪತ್ನಿಯೊಂದಿಗೆ ಹೊರಟ ದೀಪಿಂದರ್
ಜಾತಿ ಜನಗಣತಿಯಿಂದ ಸಮುದಾಯಗಳ ಆರ್ಥಿಕ ಬಲ ಬಹಿರಂಗವಾಗಲಿದೆ: ರಾಹುಲ್ ಗಾಂಧಿ
ಹರಿಯಾಣ | ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆ: ಭೂಪಿಂದರ್ ಸಿಂಗ್
4 hours ago
ICC Womens T20 World Cup: ಶ್ರೀಲಂಕಾ ವಿರುದ್ಧ ಗೆದ್ದು ಬೀಗಿದ ಆಸ್ಟ್ರೇಲಿಯಾ
ಆರಂಭಿಕ ಆಟಗಾರ್ತಿ ಬೆತ್ ಮೂನಿ ಅವರ ಅಮೋಘ ಬ್ಯಾಟಿಂಗ್ ಬಲದಿಂದ ಆಸ್ಟ್ರೇಲಿಯಾ ತಂಡವು ಮಹಿಳಾ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಜಯದ ಆರಂಭ ಮಾಡಿತು.
6 hours ago
ಪ್ರವಾದಿ ಮುಹಮ್ಮದ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ನರಸಿಂಹಾನಂದ ಮಹಾರಾಜ್ ಬಂಧನ
ಪ್ರವಾದಿ ಮುಹಮ್ಮದ್ ಮತ್ತು ಕುರಾನ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಡಿ ದಾಸ್ನಾ ದೇವಾಲಯದ ಪೀಠಾಧಿಪತಿ ಯತಿ ನರಸಿಂಹಾನಂದ ಮಹಾರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
7 hours ago
Bigg Boss |ವಾರದ ಕಥೆ ಕಿಚ್ಚನ ಜೊತೆ: ಪಂಚಾಯ್ತಿಯಲ್ಲಿ ಜಗದೀಶ್ಗೆ ಖಡಕ್ ಎಚ್ಚರಿಕೆ
5 hours ago
ಛತ್ತೀಸಗಢದಲ್ಲಿ 31 ನಕ್ಸಲರ ಹತ್ಯೆ; 1,500 ಸಿಬ್ಬಂದಿಯಿಂದ 48 ಗಂಟೆ ಕಾರ್ಯಾಚರಣೆ
ಛತ್ತೀಸಗಢದ ನಾರಾಯಣಪುರ ಮತ್ತು ದಾಂತೆವಾಡ ಜಿಲ್ಲೆಗಳ ಗಡಿಯಲ್ಲಿನ ಅರಣ್ಯ ಪ್ರದೇಶದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 31 ನಕ್ಸಲರನ್ನು ಶುಕ್ರವಾರ ಹೊಡೆದುರುಳಿಸಲಾಗಿದೆ.
6 hours ago
ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ವಿಳಂಬ: ಕೇಂದ್ರ, ರಾಜ್ಯಗಳಿಗೆ ಕೋರ್ಟ್ ತರಾಟೆ
ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ನೀಡುವಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿಳಂಬ ಧೋರಣೆ ಅನುಸರಿಸುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ‘ನಾವು ತಾಳ್ಮೆ ಕಳೆದುಕೊಂಡಿದ್ದೇವೆ' ಎಂದು ಹೇಳಿದೆ.
7 hours ago
ADVERTISEMENT
ಇನ್ನಷ್ಟು
Jammu And Kashmir Polls | ಬಿಜೆಪಿ ಜೊತೆ ಮೈತ್ರಿ ಇಲ್ಲ: ಅಬ್ದುಲ್ಲಾ ಸ್ಪಷ್ಟನೆ
6 hours ago
ರಾಜ್ಯ ರಾಜಕೀಯ ಬೆಳವಣಿಗೆ | ಹೈಕಮಾಂಡ್ ವರದಿ ತರಿಸಿಕೊಳ್ಳುತ್ತಿದೆ: ಡಿಕೆಶಿ
8 hours ago
ಕೋವಿಡ್ನಿಂದ ತಾಯಿ ಸಾವು: ಪ್ರತಿಮೆ ನಿರ್ಮಿಸಿ ನಿತ್ಯ ಸೀರೆ, ಆಭರಣ ತೊಡಿಸುವ ಮಗಳು
6 hours ago
ಕೋಟ್ಯಾನ್ ಶತಕ; 27 ವರ್ಷಗಳ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
9 hours ago
Exit Poll Results: ಹರಿಯಾಣದಲ್ಲಿ ಕಾಂಗ್ರೆಸ್, J&Kನಲ್ಲಿ ಅತಂತ್ರ ಸಾಧ್ಯತೆ
ಈ ಬಾರಿಯ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರುವ ಸಾಧ್ಯತೆ ಇದೆ ಎಂದು ಹಲವು ಸಮೀಕ್ಷೆಗಳು ಹೇಳಿವೆ. ಮತ್ತೊಂದೆಡೆ ಜಮ್ಮು-ಕಾಶ್ಮೀರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯಿದ್ದರೂ ಕಾಂಗ್ರೆಸ್ ಮೈತ್ರಿಕೂಟ ಮುನ್ನಡೆ ಗಳಿಸಲಿವೆ ಎಂದು ಭವಿಷ್ಯ ನುಡಿದಿವೆ.
7 hours ago
ADVERTISEMENT
ರಾಜಸ್ಥಾನ | ಅಗ್ನಿಶಾಮಕ ಸಿಲಿಂಡರ್ ಸ್ಫೋಟಗೊಂಡು ಅಗ್ನವೀರ ಸಾವು
ರಾಜಸ್ಥಾನದ ಭರತಪುರದಲ್ಲಿ ಶನಿವಾರ ನಡೆದ ಸೇನಾ ಅಣಕು ಕಾರ್ಯಾಚರಣೆ ಸಂದರ್ಭದಲ್ಲಿ ಬೆಂಕಿ ನಂದಿಸಲು ಬಳಸುವ ಅಧಿಕ ಒತ್ತಡದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 24 ವರ್ಷದ ಅಗ್ನಿವೀರ ಒಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
4 hours ago
ಮತಗಟ್ಟೆ ಸಮೀಕ್ಷೆಗಳು ಕೇವಲ 'ಟೈಮ್ ಪಾಸ್' ಎಂದ ಒಮರ್ ಅಬ್ದುಲ್ಲಾ
ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿ ಮುನ್ನಡೆ ಗಳಿಸುವ ಸಾಧ್ಯತೆ ಇದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. ಇನ್ನೊಂದೆಡೆ ಬಿಜೆಪಿ ಸರ್ಕಾರ ರಚಿಸುವ ನಿರೀಕ್ಷೆಯಲ್ಲಿದೆ.
4 hours ago
ದಿನದ ಮಟ್ಟಿಗೆ ಡೆಲಿವರಿ ಬಾಯ್ ಆದ Zomato ಸಿಇಒ; ಪತ್ನಿಯೊಂದಿಗೆ ಹೊರಟ ದೀಪಿಂದರ್
ಗ್ರಾಹಕರಿಗೆ ಅಗತ್ಯದ ಆಹಾರ ಪದಾರ್ಥಗಳನ್ನು ಮನೆಬಾಗಿಲಿಗೆ ತಲುಪಿಸುವ ಝೊಮ್ಯಾಟೊ (Zomato) ಸಿಇಒ ದೀಪಿಂದರ್ ಗೋಯಲ್ ಒಂದು ದಿನದ ಮಟ್ಟಿಗೆ ಡೆಲಿವರಿ ಬಾಯ್ ಆಗಿ ದೆಹಲಿಯ ಸೈಬರ್ ಸಿಟಿ ಪ್ರದೇಶಗಳಲ್ಲಿ ಓಡಾಡಿದ್ದಾರೆ.
5 hours ago
ADVERTISEMENT
ಜಾತಿ ಜನಗಣತಿಯಿಂದ ಸಮುದಾಯಗಳ ಆರ್ಥಿಕ ಬಲ ಬಹಿರಂಗವಾಗಲಿದೆ: ರಾಹುಲ್ ಗಾಂಧಿ
‘ಜಾತಿ ಆಧಾರಿತ ಜನಗಣತಿ ನಡೆಸುವುದು ಅತ್ಯಗತ್ಯ. ಇದರಿಂದ ಯಾವ ಜಾತಿಯಲ್ಲಿ ಎಷ್ಟು ಜನರಿದ್ದಾರೆ ಎಂಬುದನ್ನು ಅರಿಯುವುದರ ಜತೆಗೆ, ದೇಶದ ಆರ್ಥ ವ್ಯವಸ್ಥೆಯಲ್ಲಿ ಆ ಸಮುದಾಯಗಳು ಎಷ್ಟು ಪಾಲಿನ ನಿಯಂತ್ರಣ ಹೊಂದಿವೆ ಎಂಬುದರ ಚಿತ್ರಣವೂ ದೊರಕಲಿದೆ’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
7 hours ago
ಹರಿಯಾಣ | ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆ: ಭೂಪಿಂದರ್ ಸಿಂಗ್
ಈ ಬಾರಿಯ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರುವ ಸಾಧ್ಯತೆ ಇದೆ ಎಂದು ಹಲವು ಸಮೀಕ್ಷೆಗಳು ಹೇಳಿವೆ.
4 hours ago
ICC Womens T20 World Cup: ಶ್ರೀಲಂಕಾ ವಿರುದ್ಧ ಗೆದ್ದು ಬೀಗಿದ ಆಸ್ಟ್ರೇಲಿಯಾ
ಆರಂಭಿಕ ಆಟಗಾರ್ತಿ ಬೆತ್ ಮೂನಿ ಅವರ ಅಮೋಘ ಬ್ಯಾಟಿಂಗ್ ಬಲದಿಂದ ಆಸ್ಟ್ರೇಲಿಯಾ ತಂಡವು ಮಹಿಳಾ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಜಯದ ಆರಂಭ ಮಾಡಿತು.
6 hours ago
ADVERTISEMENT
ಪ್ರವಾದಿ ಮುಹಮ್ಮದ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ನರಸಿಂಹಾನಂದ ಮಹಾರಾಜ್ ಬಂಧನ
ಪ್ರವಾದಿ ಮುಹಮ್ಮದ್ ಮತ್ತು ಕುರಾನ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಡಿ ದಾಸ್ನಾ ದೇವಾಲಯದ ಪೀಠಾಧಿಪತಿ ಯತಿ ನರಸಿಂಹಾನಂದ ಮಹಾರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
7 hours ago
Bigg Boss |ವಾರದ ಕಥೆ ಕಿಚ್ಚನ ಜೊತೆ: ಪಂಚಾಯ್ತಿಯಲ್ಲಿ ಜಗದೀಶ್ಗೆ ಖಡಕ್ ಎಚ್ಚರಿಕೆ
ನನಗೆ ನಾನೇ ಬಿಗ್ಬಾಸ್, ನನ್ನನ್ನು ಎದುರು ಹಾಕಿಕೊಂಡು ಕರ್ನಾಟಕದಲ್ಲಿ ಬಿಗ್ಬಾಸ್ ನಡೆಸುತ್ತೀರಾ? ಹೀಗೆ ಬಿಗ್ಬಾಸ್ ಮನೆಯಲ್ಲಿ ಗುಡುಗಿದ್ದ ಲಾಯರ್ ಜಗದೀಶ್ ಅವರಿಗೆ ವಾರದ ಕಿಚ್ಚನ ಪಂಚಾಯ್ತಿಯಲ್ಲಿ ಕಿಚ್ಚ ಸುದೀಪ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
5 hours ago
ಛತ್ತೀಸಗಢದಲ್ಲಿ 31 ನಕ್ಸಲರ ಹತ್ಯೆ; 1,500 ಸಿಬ್ಬಂದಿಯಿಂದ 48 ಗಂಟೆ ಕಾರ್ಯಾಚರಣೆ
ಛತ್ತೀಸಗಢದ ನಾರಾಯಣಪುರ ಮತ್ತು ದಾಂತೆವಾಡ ಜಿಲ್ಲೆಗಳ ಗಡಿಯಲ್ಲಿನ ಅರಣ್ಯ ಪ್ರದೇಶದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 31 ನಕ್ಸಲರನ್ನು ಶುಕ್ರವಾರ ಹೊಡೆದುರುಳಿಸಲಾಗಿದೆ.
6 hours ago
ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ವಿಳಂಬ: ಕೇಂದ್ರ, ರಾಜ್ಯಗಳಿಗೆ ಕೋರ್ಟ್ ತರಾಟೆ
ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ನೀಡುವಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿಳಂಬ ಧೋರಣೆ ಅನುಸರಿಸುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ‘ನಾವು ತಾಳ್ಮೆ ಕಳೆದುಕೊಂಡಿದ್ದೇವೆ' ಎಂದು ಹೇಳಿದೆ.
7 hours ago
Jammu And Kashmir Polls | ಬಿಜೆಪಿ ಜೊತೆ ಮೈತ್ರಿ ಇಲ್ಲ: ಅಬ್ದುಲ್ಲಾ ಸ್ಪಷ್ಟನೆ
ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷವು ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಶನಿವಾರ ಸ್ಪಷ್ಟಪಡಿಸಿದರು.
6 hours ago
ರಾಜ್ಯ ರಾಜಕೀಯ ಬೆಳವಣಿಗೆ | ಹೈಕಮಾಂಡ್ ವರದಿ ತರಿಸಿಕೊಳ್ಳುತ್ತಿದೆ: ಡಿಕೆಶಿ
‘ರಾಜ್ಯದಲ್ಲಿ ಏನೇನಾಗುತ್ತಿದೆ ಎಂದು ಆಗಿಂದಾಗ ಹೈಕಮಾಂಡ್ ವರದಿ ತರಿಸಿಕೊಳ್ಳುತ್ತಿದೆ. ಬೆಳವಣಿಗೆಗಳನ್ನು ನೋಡಿಕೊಂಡು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ನಾವೂ ವರದಿ ಕಳುಹಿಸುತ್ತೇವೆ. ವರದಿ ತಯಾರಿಸಲೆಂದೇ ಸಂಶೋಧನಾ ತಂಡವಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
8 hours ago
ಕೋವಿಡ್ನಿಂದ ತಾಯಿ ಸಾವು: ಪ್ರತಿಮೆ ನಿರ್ಮಿಸಿ ನಿತ್ಯ ಸೀರೆ, ಆಭರಣ ತೊಡಿಸುವ ಮಗಳು
ಕೋವಿಡ್ನಿಂದ ಮೃತಪಟ್ಟ ಮಹಿಳೆಯ ಕುಟುಂಬವೊಂದು ಸಿಲಿಕೋನ್ನಿಂದ ತಯಾರಿಸಿದ ಆಕೆಯ ಪ್ರತಿಮೆಯನ್ನು ತಮ್ಮ ಮನೆಯೊಳಗೆ ಸ್ಥಾಪಿಸಿ, ಪ್ರತಿ ನಿತ್ಯ, ಸೀರೆ, ಆಭರಣಗಳನ್ನು ತೊಡಿಸುವ ಮೂಲಕ ಆಕೆಯ ಉಪಸ್ಥಿತಿಯನ್ನು ಶಾಶ್ವತವಾಗಿ ತಮ್ಮೊಂದಿಗೆ ಉಳಿಸಿಕೊಂಡಿದೆ.
6 hours ago
ಕೋಟ್ಯಾನ್ ಶತಕ; 27 ವರ್ಷಗಳ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
ತನುಷ್ ಕೋಟ್ಯಾನ್ ಸಮಯೋಚಿತ ಶತಕದ (114*) ಬೆಂಬಲದೊಂದಿಗೆ ಮುಂಬೈ ತಂಡವು, 27 ವರ್ಷಗಳ ಬಳಿಕ ಇರಾನ್ ಕಪ್ ಗೆದ್ದುಕೊಂಡಿದೆ.
9 hours ago
Haryana Election Voting 2024 Live: ಸಂಜೆ 5 ಗಂಟೆವರೆಗೆ ಶೇ 61ರಷ್ಟು ಮತದಾನ
ಹರಿಯಾಣ ವಿಧಾನಸಭೆಯ ಎಲ್ಲಾ 90 ಕ್ಷೇತ್ರಗಳಿಗೆ ಮತದಾನ ಇಂದು (ಅ.5) ಬೆಳಿಗ್ಗೆ ಆರಂಭವಾಯಿಗಿದ್ದು ಮತದಾನಕ್ಕೆ ಸಂಬಂಧಪಟ್ಟ ಮಾಹಿತಿಯ ಕ್ಷಣ ಕ್ಷಣದ ಅಪ್ಡೇಟ್...
3 hours ago
ADVERTISEMENT
ಸಿನಿಮಾ
ಇನ್ನಷ್ಟು
Bigg Boss |ವಾರದ ಕಥೆ ಕಿಚ್ಚನ ಜೊತೆ: ಪಂಚಾಯ್ತಿಯಲ್ಲಿ ಜಗದೀಶ್ಗೆ ಖಡಕ್ ಎಚ್ಚರಿಕೆ
ನನಗೆ ನಾನೇ ಬಿಗ್ಬಾಸ್, ನನ್ನನ್ನು ಎದುರು ಹಾಕಿಕೊಂಡು ಕರ್ನಾಟಕದಲ್ಲಿ ಬಿಗ್ಬಾಸ್ ನಡೆಸುತ್ತೀರಾ? ಹೀಗೆ ಬಿಗ್ಬಾಸ್ ಮನೆಯಲ್ಲಿ ಗುಡುಗಿದ್ದ ಲಾಯರ್ ಜಗದೀಶ್ ಅವರಿಗೆ ವಾರದ ಕಿಚ್ಚನ ಪಂಚಾಯ್ತಿಯಲ್ಲಿ ಕಿಚ್ಚ ಸುದೀಪ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
5 hours ago
ಬಿಗ್ಬಾಸ್ ವಾರದ ಕಥೆ: ಕಿಚ್ಚನ ಆವಾಜ್ಗೆ ಜಗ್ಗುವರೇ ಜಗದೀಶ್..?
5 ಅಕ್ಟೋಬರ್ 2024, 8:06 IST
Photos | ಮೊದಲ ಬಾರಿಗೆ ಮಗಳ ಫೋಟೊ ಹಂಚಿಕೊಂಡ ನಟಿ ಅದಿತಿ ಪ್ರಭುದೇವ
5 ಅಕ್ಟೋಬರ್ 2024, 7:52 IST
ಮಲಯಾಳಂ ನಟ ಮೋಹನ್ ರಾಜ್ ನಿಧನ
5 ಅಕ್ಟೋಬರ್ 2024, 6:11 IST
ಬಹುನಿರೀಕ್ಷಿತ ‘ವೆಟ್ಟೈಯನ್’ ಸಿನಿಮಾದಲ್ಲಿ ಮಹಾನ್ ನಟರ ನಡುವಿನ ಸಂಘರ್ಷ!
4 ಅಕ್ಟೋಬರ್ 2024, 23:30 IST
‘ನಿದ್ರಾದೇವಿ Next Door’ ಚಿತ್ರೀಕರಣ ಮುಕ್ತಾಯ
4 ಅಕ್ಟೋಬರ್ 2024, 23:30 IST